ಪೋಸ್ಟ್‌ಗಳು

ಸೆಪ್ಟೆಂಬರ್, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕಳೆದು ಹೋಗದಂತೆ.

24ನೇ ತಾರೀಕು ಅಯೋಧ್ಯೆಯ ವಿವಾದದ ಬಗ್ಗೆ ಅಲಹಾಬಾದ್ ನ್ಯಾಯಾಲಯ ತನ್ನ ತೀರ್ಪನ್ನು ನೀಡಲಿದೆ. ಅರವತ್ತು ವರ್ಷಗಳಷ್ಟು ಹಿಂದಿನ ವಿವಾದವೊಂದು ಇಡೀ ಭಾರತವನ್ನೆ ತನ್ನತ್ತ ಸೆಳೆಯುತ್ತಿದೆ. ತೀಪರ್ು ಯಾರ ಕಡೆಗೆ ಬರಬಹುದು ಎನ್ನುವ ಕುತೂಹಲಕ್ಕಿಂತ, ಏನೇ ತೀಪರ್ು ಬಂದರೂ ಹಿಇಂಸಾಚಾರ ತಪ್ಪಿದ್ದಲ್ಲ ಎನ್ನುವ ಸತ್ಯ ಜನರನ್ನು ಚಿಂತಿತರನ್ನಾಗಿಸಿದೆ. ಭಾರತದ ಸುಪ್ರಸಿದ್ದ ಮಹಾಕಾವ್ಯ ರಾಮಾಯಣದ ಕೇಂದ್ರಬಿಂಧು ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆ. ಆ ಅಯೊಧ್ಯೆಯಲ್ಲಿ ಶ್ರೀ ರಾಮಮಂದಿರವೊಂದಿತ್ತು. ಕಾಲಾನಂತರ ಮುಘಲ್ ದೊರೆ ಬಾಬರ್, ಮುಸ್ಲಿಂ ಫಕೀರನೊಬ್ಬನ ಆಸೆಯಂತೆ ಆ ಮಂದಿರವನ್ನು ನಾಶ ಮಾಡಿ, ಅಲ್ಲಿ ಮಸೀದಿಯೊಂದನ್ನು ನಿಮರ್ಿಸಿದ. ಆ ಜಾಡಿನಲ್ಲೆ ಸಾಗಿ ಡಿಸೆಂಬರ್-1992ರಲ್ಲಿ ಕಾರಸೇವಕರು ಆ ಬಾಬರೀ ಮಸೀದಿಯನ್ನು ಧ್ವಂಸಗೊಳಿಸಿದ. ಇದು ಇಲ್ಲಿಯವರೆಗೆ ತಿಲಿದಿರುವ ಸಂಕ್ಷಿಪ್ತ ಇತಿಹಾಸ. ನನಗನ್ನಿಸುತ್ತದೆ, ವಂಶವಾಹಿಗಳ ಮೂಲಕ ಸಾಮುದಾಯಿಕ ಭಾವನೆಗಳೂ ತಲೆಮಾರಿನಿಂದ ತಲೆಮಾರಿಗೆ ವಗರ್ಾವಣೆಯಾಗುತ್ತದೆ.ಬಾಬರ್ನ ಕೃತ್ಯದ ಪರಿಣಾಮವಾಗಿ ಜನರಲ್ಲಿ ಹುಟ್ಟಿದ ದ್ವೇಷ ಐದುನೋರು ವರ್ಷಗಳ ನಂತರ ಮಸೀದಿಯ ಧಂಸಕ್ಕೆ ಕಾರಣವಾಯಿತು. ಹಾಗೆಯೇ ಮಸೀಧಿ ಧ್ವಂಸದ ಪರಿಣಾಮ ಇನ್ನೆಲ್ಲಿಗೆ ಸಾಗುತ್ತದೆ? ಇನ್ನೊಂದು ದಿನ ಅದು ವ್ಯಕ್ತಗೊಳ್ಳಲೇಬೇಕು. ಇನ್ನೊಂದು ದಿನ ಅದು ವ್ಯಕ್ತಗೊಳ್ಳುವುದು ಧ್ವಂಸ ಮಾಡುವ ಮೂಲಕವೆ. ಇಂತಹ ಅರ್ಥಹೀನ